ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಮತಿ ನಿರ್ಮಲಾ, ಶ್ರೀಮತಿ ಹೆಲೆನ್ ಸಾಲಿನ್ಸ್, ಶ್ರೀಮತಿ ಅಮಿತಾ ಕಲಾ, ಶ್ರೀಯುತ ಚಂದ್ರಾಯ ಆಚಾರ್ಯ ಹಾಗೂ ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀಯುತ ವಿಶ್ವನಾಥ್ ಬಾಯರಿ

ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಮತಿ ನಿರ್ಮಲಾ, ಶ್ರೀಮತಿ ಹೆಲೆನ್ ಸಾಲಿನ್ಸ್, ಶ್ರೀಮತಿ ಅಮಿತಾ ಕಲಾ, ಶ್ರೀಯುತ ಚಂದ್ರಾಯ ಆಚಾರ್ಯ ಹಾಗೂ ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀಯುತ ವಿಶ್ವನಾಥ್ ಬಾಯರಿ
ಕು. ಪ್ರಸನ್ನಾ ಹೆಚ್ ಇವರು 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ವಿದ್ವತ್ ಪೂರ್ವ (Pre_Vidwat) ರಾಜ್ಯ ಮಟ್ಟದ ಸಂಗೀತ ಹಾಡುಗಾರಿಕೆ ಪರೀಕ್ಷೆ ಯಲ್ಲಿ ಮೂರನೇ ಸ್ಥಾನ (Rank) ಪಡೆದಿದ್ದಾರೆ. ಈಕೆ ಚಿಟ್ಪಾಡಿಯ ಹರಿಕೃಷ್ಣ
*ಬ್ರಾಹ್ಮೀ ಸಭಾ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಧ್ಯಾತ್ಮ ಹಾಗೂ ಕಾರ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮೂರು ಜನ ವಿಪ್ರೋ ತ್ತಮರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಪುತ್ತೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಸುಬ್ರಹ್ಮಣ್ಯ ನಗರದ ಅರಿತೋಡು ಶ್ರೀ ಜನಾರ್ದನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ವಿಷ್ಣುಸಹಸ್ರನಾಮಾವಳಿ ಪಠಣ ಸಹಿತ ಲಕ್ಷ ತುಳಸಿ ಅರ್ಚನೆ ಲಕ್ಷ್ಮೀಶೋಭಾನೆ ಪಠಣ ಮತ್ತು ವಿಷ್ಣುಸಹಸ್ರನಾಮ ಯಾಗ ನಡೆಯಿತು. ಶ್ರೀ ದೇವಳದ ಅರ್ಚಕರಾದ ಬನ್ನಂಜೆ ಗೋಪಾಲಕೃಷ್ಣ
ಸೆಪ್ಟೆಂಬರ್ 2 ಮಂಗಳವಾರ ಉಡುಪಿಯ ಹೋಟೆಲ್ ಮಧುರ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.
ಕಾಪು: ಪಡುಕುತ್ಯಾರಿನ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠದಲ್ಲಿ 2025 ಸೆಪ್ಟೆಂಬರ್ 05ರ ಶುಕ್ರವಾರ ಕಾರ್ಯಕ್ರಮ ಆರಂಭಗೊಳ್ಳಲಿದೆ.ಸೂರ್ಯೋದಯದಿಂದ 06ರ ಶನಿವಾರ ಸೂರ್ಯೋದಯದ ತನಕ ದ್ವಾದಶ ರಾಶಿ ಪೂಜೆ ನಡೆಯಲಿದೆ. ಕಟಪಾಡಿಯ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ
ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆ.30ರಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 19ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2024-25 ಲಭಿಸಿದೆ. ದ.ಕ. ಜಿಲ್ಲಾ
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮುಂಡ್ಕೂರು ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಭಾಗವಹಿಸಿ, ಶಿಕ್ಷಕರು ಮಕ್ಕಳ ಜೊತೆ ಪ್ರೀತಿಯಿಂದ ವ್ಯವಹರಿಸಿ, ಅವರ ನಸ್ಸಿನೊಳಗೆ ಸ್ಥಿರವಾಗಿ ನಿಲ್ಲುವವರಾಗಬೇಕು, ಆಗ ಅವರು ಪಾಠ –






