Advertisement

ಪುರಸ್ಕಾರ

18Articles

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಮೇ

ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು

ಉಡುಪಿ: ಕಲೆಯ ಬೆಳವಣಿಗೆಗೆ ಕಲೆಯನ್ನು ಅಸ್ವಾದಿಸುವ, ಪ್ರೋತ್ಸಾಹಿಸುವ ಪ್ರೇಕ್ಷಕರು ಬೇಕು. ಉತ್ತಮ ರಂಗಭೂಮಿ ಕಲಾವಿದರಿದ್ದರೆ ಕಲೆಯ ಬೆಳವಣಿಗೆ ಸಾಧ್ಯ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ್ ಭಟ್ ಹೇಳಿದರು. ಅವರು ಭಾನುವಾರ ಎಂಜಿಎo ಕಾಲೇಜಿನಲ್ಲಿ ರಂಗಭೂಮಿ ಉಡುಪಿ ಆಶ್ರಯದಲ್ಲಿ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ, ಶಂಕರ್ ರೂಫಿಂಗ್ ಸಿಸ್ಟಮ್ ದತ್ತಿ ನಿಧಿ ಪ್ರಯೋಜಿತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು

ಬೆಂಗಳೂರು: ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಉಚ್ಚಿಲದ ಶೇಖ್ ಮಯ್ಯದ್ದಿ ಇಸ್ಮಾಯಿಲ್ ಇವರಿಗೆ 2026ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ “ಭಾರತ ಸೇವಾ ರತ್ನ” ನೀಡಿ ಗೌರವಿಸಲಾಯಿತು ಕರ್ನಾಟಕ ಪ್ರೆಸ್ ಕ್ಲಾಬ್ ವತಿಯಿಂದ ಜನವರಿ 13

ಭಾರತೀಯ ಸೇನೆಯಲ್ಲಿ ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಶ್ರೀಮತಿ ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ “ಸಚಿನ್ ಶೆಟ್ಟಿ” ಅವರು ಆಯ್ಕೆಯಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ

ಉಡುಪಿ : ರಂಗಭೂಮಿಗೆ ತನ್ನದೇ ಆದ ಇತಿಹಾಸವಿದೆ. ಸಮಾಜದ ವಿವಿಧ ಮುಖಗಳ ಅನಾವರಣೆ, ಸಾಮಾಜಿಕ ಪಿಡುಗುಗಳ ಬಗ್ಗೆ ನಾಟಕಗಳು ಬೆಳಕು ಚೆಲ್ಲಿ ಸಮಸ್ಯೆಗಳ ಪರಿಹಾರಕ್ಕೂ ಕಾರಣವಾಗಿವೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದರು. ಅವರು ಗುರುವಾರ ರಂಗಭೂಮಿ ಉಡುಪಿ

ಉಡುಪಿ :- ಪ್ರಸಿದ್ದ ಸ್ತ್ರೀ ಆರೋಗ್ಯ ವೈದ್ಯರಾದ ಡಾ. ರಾಜಲಕ್ಷ್ಮಿಯವರ ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ವಾತ್ಸಲ್ಯ ಕ್ಲಿನಿಕ್ ವಿಂಶತಿ ಸಂಭ್ರಮ ಕಾರ್ಯಕ್ರಮ ಯಕ್ಷಗಾನ ಕಲಾರಂಗ ಐ ವೈ ಸಿ ಸಭಾಂಗಣದಲ್ಲಿ ಡಿಸೆಂಬರ್ 26ರಂದು ಶುಕ್ರವಾರ ಸಂಜೆ 5.00 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ

ಹೆಮ್ಮಾಡಿ : ಡಾ। ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರದಿಂದ ಉದಯ ಕುಮಾರ್ ಅವರ ನೇತೃತ್ವದಲ್ಲಿ ಬ್ಯಾಂಕ್ ಸದೃಢವಾಗಿ ಮೂಡಿ ಬಂದಿದೆ ನನ್ನ ತಾಯಿ ಕೂಡ ಮೀನು ಮಾರಾಟ ಮಾಡುತ್ತಿದ್ದ ಕಾರಣ ಮೀನುಗಾರ ಮಹಿಳೆಯರ ಕಷ್ಟ ಗೊತ್ತಿದೆ. ಸಂಕಷ್ಟದಲ್ಲಿ ಜೀವನ ಮಾಡುತ್ತಿರುವ ಬಡ

ಅನ್ನ ಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್( ರಿ)ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ಬೆಂಗಳೂರು ವತಿಯಿಂದ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಮಾಜ ಸೇವೆಗಾಗಿ ಕೊಡಲ್ಪಡುವ ರಾಜ್ಯ ಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿ ಕಾಪುವಿನ ಸಮಾಜ ಸೇವಕ ಬಟರ್

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.