ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಪೆಕ್ಸ್ -2025ರ ಫಿಲಾಟಲಿ ಪ್ರದರ್ಶನದಲ್ಲಿ ಆಯೋಜಿಸಿದ್ದ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಸ್ಪರ್ಧೆ ಹಾಗು ಪ್ರದರ್ಶನದಲ್ಲಿ ಫಿಲಾಟಲಿಸ್ಟ್, ಉಡುಪಿ ವಿಭಾಗದ ಅಂಚೆ ಇಲಾಖಾ ಉದ್ಯೋಗಿ ಪೂರ್ಣಿಮಾ ಜನಾರ್ದನ್ ರವರ

ಇಂಡೋನೇಷಿಯನ್ ಫಿಲಾಟಲಿಸ್ಟ್ ಅಸೋಸಿಯೇಷನ್ ತನ್ನ 17ನೇ ನ್ಯಾಷನಲ್ ಬಾಲಿ ಪೆಕ್ಸ್ -2025ರ ಫಿಲಾಟಲಿ ಪ್ರದರ್ಶನದಲ್ಲಿ ಆಯೋಜಿಸಿದ್ದ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಫಿಲಾಟಲಿ ಸ್ಪರ್ಧೆ ಹಾಗು ಪ್ರದರ್ಶನದಲ್ಲಿ ಫಿಲಾಟಲಿಸ್ಟ್, ಉಡುಪಿ ವಿಭಾಗದ ಅಂಚೆ ಇಲಾಖಾ ಉದ್ಯೋಗಿ ಪೂರ್ಣಿಮಾ ಜನಾರ್ದನ್ ರವರ
ಇನ್ಸ್ಟಿಟ್ಯೂಟ್ ಆಫ್ ನ್ಯಾನೋ ಸೈನ್ಸ್ ಅಂಡ್ ಟೆಕ್ನಾಲಜಿ (INST), ಮೊಹಾಲಿಯಲ್ಲಿ ಪಿಎಚ್ಡಿ ಮಾಡುತ್ತಿರುವ ಕು. ಕೃತಿ ಕೆ. ರಾವ್ ಅವರು NBRCOM 2025 ನಲ್ಲಿ ನಡೆದ Health Science – Oral Presentation ವಿಭಾಗದ “ಯುವ ಸಂಶೋಧಕ ಪ್ರಶಸ್ತಿ” (Young Researcher
ವಿದ್ಯಾನಿಧಿ ಸಮಿತಿ (ರಿ) ಆಶ್ರಯದಲ್ಲಿ ಶ್ರೀವಿದ್ಯಾ ಲಲಿತಕಲಾ ಸಂಗೀತ ಶಾಲೆಯ ಕಲೋತ್ಸವವು ಇತ್ತೀಚೆಗೆ ವಿದ್ಯಾದೇಗುಲದಲ್ಲಿ ವಿಜ್ರಂಭಣೆಯಿಂದ ಜರುಗಿತು. ಸಂಸ್ಥೆಯ ವೇದತರಗತಿಯವರಿಂದ ಗುರುಸಮ್ಮುಖದಲ್ಲಿ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷೆ ಶ್ರೀಮತಿ ವೀಣಾ ಹತ್ವಾರರು ಸಭೆಯನ್ನು ಸ್ವಾಗತಿಸಿ ವಿದ್ಯಾ ಶಾಲೆ ಬೆಳೆದುಬಂದ ದಾರಿಯನ್ನು ವಿವರಿಸಿದರು.
ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್ಲಿ ನಡೆದ ನವ ಚೈತನ್ಯ ಯುವಕ ಮಂಡಲದ 40ನೇ
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2026 ಕ್ಕೆ ಈ ಬಾರಿ ಬೆಂಗಳೂರಿನ ಕನ್ನಡ ಕಿರುತೆರೆ ನಟ, ರಂಗನಿರ್ದೇಶಕ, ನಟ, ವಾಗ್ಮಿ ಎಸ್.ಎನ್. ಸೇತುರಾಮ್ ಅವರು
ಉಡುಪಿ :-ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಾಹಿತಿ ದಿ.ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025 ಕಾರ್ಯಕ್ರಮ ನ. 22ರಂದು ಮಲಬಾರ್ ನಲ್ಲಿ ನಡೆಯಿತು. ಕಾರ್ಯಕ್ರಮದ
ನವೆಂಬರ್ 13 ಕಲಾಗ್ರಾಮ,ಏನ್.ಜಿ.ಇ.ಎಫ್ ಲೇಔಟ್, ಜ್ಞಾನಭಾರತಿ, ಬೆಂಗಳೂರು ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಯಿಂದ ಸಾಮಾಜಿಕ ಕಾರ್ಯ ಕರ್ತ ಶೇಕ್ ಮಯ್ಯದಿ ಇಸ್ಮಾಯಿಲ್ ರವರಿಗೆ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡ ರತ್ನ ನೀಡಿ ಗೌರವಿಸಲಾಯಿತು
ಉಡುಪಿ : ಓರ್ವ ಯಕ್ಷಗಾನ ಕಲಾವಿದ, ಓರ್ವ ಭಾಗವತ ಹೇಗಿರಬೇಕು ಎಂಬುದಕ್ಕೆ ಹೇರಂಜಾಲು ಗೋಪಾಲ ಗಾಣಿಗರೇ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಯಕ್ಷಗಾನ ಕಲೆಗೆ ಅವರ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಶಿವರಾಮ ಶೆಟ್ಟಿ ಹೇಳಿದರು. ಅವರು ಎಂಜಿಎo ಕಾಲೇಜಿನ






