ಪಡುಕುತ್ಯಾರು: ಶ್ರೀ ಸರಸ್ವತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಲಿ. ಪಡುಕುತ್ಯಾರು ಇದರ ಮೊದಲ ಅಧ್ಯಕ್ಷರಾಗಿ ಬಿ. ಸೂರ್ಯಕುಮಾರ್ ಹಳೆಯಂಗಡಿ ಹಾಗೂ ಉಪಾಧ್ಯಕ್ಷರಾಗಿ ಡಾ. ಎಸ್ ಆರ್ ಹರೀಶ್ ಆಚಾರ್ಯ ಮಂಗಳೂರು ಇವರು ಚುನಾಯಿತರಾಗಿರುತ್ತಾರೆ. ಶ್ರೀಮದ್ ಜಗದ್ಗುರುಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ

ಪಡುಕುತ್ಯಾರು: ಶ್ರೀ ಸರಸ್ವತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಲಿ. ಪಡುಕುತ್ಯಾರು ಇದರ ಮೊದಲ ಅಧ್ಯಕ್ಷರಾಗಿ ಬಿ. ಸೂರ್ಯಕುಮಾರ್ ಹಳೆಯಂಗಡಿ ಹಾಗೂ ಉಪಾಧ್ಯಕ್ಷರಾಗಿ ಡಾ. ಎಸ್ ಆರ್ ಹರೀಶ್ ಆಚಾರ್ಯ ಮಂಗಳೂರು ಇವರು ಚುನಾಯಿತರಾಗಿರುತ್ತಾರೆ. ಶ್ರೀಮದ್ ಜಗದ್ಗುರುಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ
ಉಡುಪಿ: ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದಾರೆ. ಆದರೆ, ದುರಂತವೆಂದರೆ ಬಹುತೇಕ ಹೋಟೆಲ್ಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳೂ ಇಲ್ಲದೆ ಶೋಷಣೆಗೆ ಒಳಗಾಗುತ್ತಿದ್ದಾರೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಕಾರ್ಮಿಕರಿಗೆ ನ್ಯಾಯಯುತ ಸೌಲಭ್ಯ ಒದಗಿಸಬೇಕು, ಇಲ್ಲವಾದಲ್ಲಿ
ಕಾರ್ಕಳದ ಅತ್ತೂರಿನಲ್ಲಿರುವ ರಗ್ತಸಾಕ್ಷಿ ಸಂತ ಲಾರೆನ್ಸ್ ಅವರಿಗೆ ಸಮರ್ಪಿತವಾದ ಬಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವವು ಅತ್ಯಂತ ಭವ್ಯತೆ ಮತ್ತು ಭಕ್ತಿಭಾವದಿಂದ ಆರಂಭವಾಯಿತು. ಮಹೋತ್ಸವದ ಆರಂಭದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಅದ್ಭುತ ಕೃಪೆ ನೀಡುವ ಸಂತ ಲಾರೆನ್ಸ್ ಅವರ ಪ್ರತಿಮೆಯನ್ನು ಮೂಲ ಸ್ಥಾನದಿಂದ
ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ, ಹೆಬ್ರಿ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯಲಿರುವ ಕಾಂಗ್ರೆಸ್ ಕ್ರೀಡೋತ್ಸವ ಹಾಗೂ ಕಿಸಾನ್ ಸಭಾ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮದ ತಯಾರಿಯ ಪೂರ್ವಭಾವಿ ಸಭೆಯು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಕಳ ಕಾಂಗ್ರೆಸ್
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ 14 ಕೊರಗ ಕುಟುಂಬಕ್ಕೆ ಹೊಸ ಸೂರು ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ 14 ಕೊರಗ
ಉಡುಪಿ : ರಂಗಭೂಮಿ ಉಡುಪಿ, ವರ್ಷದಲ್ಲಿ 25ಕ್ಕೂ ಅಧಿಕ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಉಡುಪಿಯ ಇತಿಹಾಸ ಪುಟದಲ್ಲಿ ಭದ್ರವಾದ ಸ್ಥಾನ ಪಡೆದಿರುವುದು ನಾವೆಲ್ಲಾ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಭಾನುವಾರ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ ವಿಶ್ವವಿದ್ಯಾಲಯದ ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್ ಕಾಲೇಜಿನಲ್ಲಿ MSc Medical Biotechnology ನಂತರದ PhD ಯ ಪೂರ್ಣಾವಧಿ ಸಂಶೋಧನ ವಿದ್ಯಾರ್ಥಿ ಅಪೂರ್ವ ಜ್ಞಾನ, ಮೈಕ್ರೋಬಯಾಲಜಿ ಜೀನೋಮಿಕ್ಸ್ ಸಂಶೋಧನೆಗಾಗಿ ಡಾಕ್ಟರೇಟ್ ಪದವಿಯನ್ನು ಗಳಿಸಿದ್ದಾರೆ.ಈ ಸಂಶೋಧನೆಯನ್ನು
ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ ಬೆಳ್ಮಣ್ ಇದರ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನ ದಿನಾಂಕ 16/11/2025 ನೇ ಆದಿತ್ಯವಾರ ಕುಲಾಲ ಭವನ ನಾನಿಲ್ತಾರ್ ಮುಲ್ಲಡ್ಕ ಮುಂಡ್ಕೂರು ನಲ್ಲಿ ಜರ ಗಿತುಶ್ರೀ ಶ್ರೀ ಮೋಹನದಾಸ
ಉಡುಪಿ : ನಮ್ಮ ದೇಶದ ಎಲ್ಲಾ ಕಲೆಗಳು ಪೌರಾಣಿಕ ಹಿನ್ನಲೆಯನ್ನು ಪಡೆದುಕೊಂಡಿವೆ, ನಮ್ಮ ಪುರಾಣದ ಕಥೆಗಳು ಇದಕ್ಕೆ ಉದಾಹರಣೆ. ನಮ್ಮ ಹಿರಿಯರು ಪೌರಾಣಿಕ ಪ್ರಸಂಗಗಳನ್ನು ಕಲಿತಿರುವುದೇ ಈ ಯಕ್ಷಗಾನದಿಂದಾಗಿ. ಹೀಗಾಗಿ ಅಂದು ನರಹರಿ ತೀರ್ಥರಿಂದ ಆರಂಭಗೊoಡಿದೆ ಎನ್ನಲಾದ ಈ ಯಕ್ಷಗಾನವನ್ನು ಉಳಿಸಿ
ಮಲ್ಪೆ, ಸೆ. 22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ, ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ಪರ್ಯಾಯ ಶೀರೂರು ಮಠದ ಶ್ರೀ






